ಸಲ್ಲಾಪ
Friday, July 5, 2024
ಭಾರತದೇಶದಲ್ಲಿದ್ದ ವಿವಿಧ ಸಮುದಾಯಗಳು ಹಾಗು ಭಾರತೀಯ ಸಂಸ್ಕೃತಿ
›
“ಅಸ್ಯುತ್ತರಸ್ಯಾಂ ದಿಶಿ ದೇವತಾತ್ಮಾ ಹಿಮಾಲಯೋ ನಾಮ ನಗಾಧಿರಾಜಃ| ಪೂರ್ವಾಪರೌ ತೋಯನಿಧೀ ವಗಾಹ್ಯ ಸ್ಥಿತಃ ಪೃಥಿವ್ಯಾ ಇವ ಮಾನದಂಡಃ ” ಕವಿಗುರು ಕಾಳಿದಾಸನು ತನ್ನ...
1 comment:
Saturday, April 27, 2024
ಭಾಷೆ ಎನ್ನುವುದು ಯಂತ್ರವೂ ಹೌದು, ಮಂತ್ರವೂ ಹೌದು.
›
ಸಾವಿರಾರು ವರ್ಷಗಳ ಹಿಂದೆ ನಮ್ಮ ಪೂರ್ವಜರೆಲ್ಲ ಕಾಡಾಡಿಗಳಾಗಿದ್ದರು. ಅವರು ಸಣ್ಣ ಸಣ್ಣ ಗುಂಪುಗಳಲ್ಲಿ ಬೇಟೆಗಾಗಿ ಸಂಚರಿಸುವಾಗ, ಅವರಿಗೆ ತಮ್ಮ ಸನಿಹದಲ್ಲಿಯೇ ‘ಹುಲಿ’ ಇದೆ ...
7 comments:
Sunday, February 4, 2024
ಭಾಷಾ ಅಜ್ಞಾನ
›
ಬ್ರೆಕ್ ( break) ಮತ್ತು ಬ್ರೇಕ್ ( brake) ಇವುಗಳ ನಡುವಿನ ವ್ಯತ್ಯಾಸವೇನು, ಗೆಳೆಯರೆ? ನಿಮಗೆಲ್ಲರಿಗೂ ಗೊತ್ತಿರುವಂತೆ ಬ್ರೆಕ್ ( break) ಅಂದರೆ ತುಂಡು ಮಾಡುವುದು, ಮ...
5 comments:
Saturday, January 13, 2024
ಲಕ್ಷದ್ವೀಪ ಹಾಗು ಮಾಲ್ದೀವ್ಸ್
›
ಲಕ್ಷದ್ವೀಪವು ಇದೀಗ ತುಂಬಾ ಸುದ್ದಿಯಲ್ಲಿದೆ. ಜೊತೆಗೇ ‘ಲಕ್ಷದ್ವೀಪ’ ಪದದ ವ್ಯುತ್ಪತ್ತಿಯ ಬಗೆಗೂ ಖಚಿತ ಅಭಿಪ್ರಾಯವು ಹರಡುತ್ತಿದೆ. ಲಕ್ಷ (ಅಂದರೆ ಅನೇಕ) ದ್ವೀಪಗಳ ಸಮೂಹವ...
2 comments:
Sunday, December 17, 2023
ಜಯಶ್ರೀ ದೇಶಪಾಂಡೆಯವರಿಂದ ಒಂದು ವಿಮರ್ಶಾಕಮ್ಮಟದ ಪರಿಚಯ
›
ಶ್ರೀಮತಿ ಜಯಲಕ್ಷ್ಮಿ ಪಾಟೀಲರು ಬೆಂಗಳೂರಿನಲ್ಲಿ ಅನೇಕ ಸಾಹಿತ್ಯಿಕ ಹಾಗು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉತ್ಸಾಹದಿಂದ ಸಂಘಟಿಸುತ್ತಿದ್ದಾರೆ . ಇತ್ತೀಚೆಗೆ ಇವರು ‘ಕನ್ನಡದ...
Sunday, October 29, 2023
ನ್ಯಾಯಿಕ ಅಸಂವೇದನೆ.
›
ನ್ಯಾಯಿಕ ಅಸಂವೇದನೆ. ಬಂಧುಗಳೆ, ಅಪ್ರಾಪ್ತ ಹೆಂಡತಿಯ ಜೊತೆಗೆ ದೈಹಿಕ ಸಂಬಂಧ ಅತ್ಯಾಚಾರವಲ್ಲ! ಇದು...
2 comments:
Tuesday, March 28, 2023
ಜೋತಯ್ಯನ ಬಿದಿರು ಬುಟ್ಟಿ..................................ತೇಜಸ್ವಿನಿ ಹೆಗಡೆ
›
ಮಾನವೀಯ ಅನುಕಂಪವು ತೇಜಸ್ವಿನಿ ಹೆಗಡೆಯವರ ಸಾಹಿತ್ಯದ ಮೂಲಸ್ರೋತವಾಗಿದೆ. ತೇಜಸ್ವಿನಿಯವರ ಕಥೆಗಳು ಸಂವೇದನಾಶೀಲ ಲೇಖನಿಯಿಂದ ಬಂದ ಕಥೆಗಳಾಗಿವೆ. ‘ಜೋತಯ್ಯನ ಬಿದಿರು ಬುಟ್ಟಿ’...
4 comments:
›
Home
View web version