ಸಲ್ಲಾಪ
Wednesday, June 24, 2009
‘ಹಕ್ಕಿ ಹಾರುತಿದೆ ನೋಡಿದಿರಾ?’.........ದ.ರಾ.ಬೇಂದ್ರೆ
›
‘ಹಕ್ಕಿ ಹಾರುತಿದೆ ನೋಡಿದಿರಾ?’ ಇದು ಬೇಂದ್ರೆಯವರ ಸುಪ್ರಸಿದ್ಧ ಕವನ. ೧೯೨೯ನೆಯ ಇಸವಿಯಲ್ಲಿ ಬೆಳಗಾವಿಯಲ್ಲಿ ಜರುಗಿದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬೇಂದ್ರೆಯವರು ಈ ಕವ...
40 comments:
Saturday, June 13, 2009
ಸೋರುತಿಹದು ಮನಿಯ ಮಾಳಿಗಿ
›
ಪರಮಾತ್ಮನ ಸಾಕ್ಷಾತ್ಕಾರಕ್ಕಾಗಿ ಹಂಬಲಿಸುವ ಸಾಧಕರು, ತಾವು ಈ ದರ್ಶನಕ್ಕೆ ಅರ್ಹರೊ ಎಂದು ತಮ್ಮನ್ನೆ ಪರೀಕ್ಷಿಸಿಕೊಳ್ಳುವದು ಸಹಜ. ಕನ್ನಡ ನಾಡಿನಲ್ಲಿ ಬಾಳಿದ, ಇಲ್ಲಿಯ ನಾಡಿ...
55 comments:
Thursday, May 28, 2009
ಇವ ನಮ್ಮವ
›
ಹನ್ನೆರಡನೆಯ ಶತಮಾನದಲ್ಲಿ ನಡೆದ ಶರಣ ಚಳವಳಿಯು ಕರ್ನಾಟಕದ ಇತಿಹಾಸದಲ್ಲಿಯೆ ಅತ್ಯಂತ ಮಹತ್ವದ ಸಾಂಸ್ಕೃತಿಕ ಘಟನೆಯಾಗಿದೆ. ಈ ಘಟನೆಯ ಕೇಂದ್ರವ್ಯಕ್ತಿಗಳಲ್ಲಿ ಬಸವಣ್ಣನವರು ಅಗ...
32 comments:
Wednesday, May 20, 2009
ತುಂಬಿ ಬಂದಿತ್ತು..........ದ.ರಾ.ಬೇಂದ್ರೆ
›
ಬಸವಣ್ಣನ ಜೀವನದ ಕೊನೆಯ ದಿನಗಳಿಗೆ ಸಂಬಂಧಿಸಿದಂತೆ, ಬೇಂದ್ರೆಯವರು ‘ತಲೆದಂಡ’ ಎನ್ನುವ ನಾಟಕವನ್ನು ರಚಿಸಿದ್ದರು. ಈ ನಾಟಕವು ಪ್ರಕಟಿತವಾಗಲಿಲ್ಲ. ಈ ಹಾಡನ್ನು ಸ್ವತಃ ...
34 comments:
Wednesday, May 6, 2009
ಅಷ್ಟು ಪ್ರೀತಿ ಇಷ್ಟು ಪ್ರೀತಿ............ದ.ರಾ.ಬೇಂದ್ರೆ
›
‘ ಸಖೀಗೀತ ’ ದಲ್ಲಿ ಬೇಂದ್ರೆಯವರು ತಮ್ಮ ಹೆಂಡತಿಯನ್ನು ‘ ವಿಧಿ ತಂದ ವಧು ’ ಎಂದು ಬಣ್ಣಿಸಿದ್ದಾರೆ. ಅದೇ ರೀತಿಯಲ್ಲಿ ಅವರ ಹೆಂಡತಿ ಲಕ್ಷ್ಮೀಬಾಯಿಯವರಿಗೆ ಬೇಂದ್ರೆ ‘ ವಿ...
37 comments:
‹
›
Home
View web version