ಸಲ್ಲಾಪ

Saturday, August 22, 2009

ಬೇಂದ್ರೆಯವರ ‘ಬೆಳಗು’--ಇದು ಬರಿ ಹಾಡಲ್ಲೋ ಅಣ್ಣಾ!

›
ಬೇಂದ್ರೆಯವರ ಕವನಗಳನ್ನು ಪ್ರತಿ ಸಲ ಓದಿದಾಗಲೂ ಹೊಸ ಅರ್ಥ ‘ಹೊಳೆ’ಯುತ್ತಿರುತ್ತದೆ ಅವರ ಕವನಗಳನ್ನು ಈ ಹೊತ್ತು ನಾವು ಪೂರ್ಣವಾಗಿ ಅರಿತುಕೊಂಡಿದ್ದೇವೆ ಎಂದು ಹೇಳುವದು ಸಾಧ್...
38 comments:
Monday, August 17, 2009

ಕಾವ್ಯದಲ್ಲಿ ವಿಸ್ಮಯರಸ

›
ಸಹೃದಯ ಓದುಗನ ಮನಸ್ಸನ್ನು ಪರವಶಗೊಳಿಸುವದೇ ವಿಸ್ಮಯರಸದ ಪ್ರಯೋಜನವೆನ್ನಬಹುದು. ಭಾರತೀಯ ಕಾವ್ಯದಲ್ಲಿ ವಿಸ್ಮಯರಸದ ಉಗಮವನ್ನು ಹುಡುಕಿದರೆ, ಅದು ನಮ್ಮ ಪ್ರಪ್ರಥಮ ಮಹಾಕಾವ್ಯದ...
25 comments:
Wednesday, August 5, 2009

ಗೋಪಾಲಕೃಷ್ಣ ಅಡಿಗರ ‘ಭೂತ’

›
ಕ್ರಿ.ಶ. ೧೯೫೦ರಲ್ಲಿ ವಿನಾಯಕ ಕೃಷ್ಣ ಗೋಕಾಕರು ‘ನವ್ಯ ಕವಿತೆಗಳು’ ಎನ್ನುವ ಕವನಸಂಕಲನವನ್ನು ಹೊರತಂದರು. ೧೯೫೧ರಲ್ಲಿ ಮುಂಬಯಿಯಲ್ಲಿ ಜರುಗಿದ ಕನ್ನಡ ಸಾಹಿತ್ಯಸಮ್ಮೇಳನದಲ್ಲಿ...
44 comments:
Saturday, July 25, 2009

ಗ್ರಹಣರಹಸ್ಯ

›
“ಸೂರ್ಯ, ಚಂದ್ರ, ಮಂಗಳ, ಬುಧ, ಗುರು, ಶುಕ್ರ ಹಾಗೂ ಶನಿ ಇವರು ಆಕಾಶದಲ್ಲಿ ಸಂಚರಿಸುವ ದೇವತೆಗಳು ; ರಾಹು ಹಾಗೂ ಕೇತು ಇವರು ರಾಕ್ಷಸರು. ಇವರಲ್ಲಿ ಒಬ್ಬನಿಗೆ ರುಂಡ ಮಾತ್ರ ...
37 comments:
Sunday, July 12, 2009

ಬೆಕ್ಕು ಹಾರುತಿದೆ ನೋಡಿದಿರಾ?

›
ಬೇಂದ್ರೆಯವರ ಪ್ರತಿಭೆ ಕೇವಲ ಗಂಭೀರ ಸಾಹಿತ್ಯಕ್ಕೆ ಮಾತ್ರ ಮೀಸಲಾಗಿರಲಿಲ್ಲ. ವಿನೋದಸಾಹಿತ್ಯದಲ್ಲೂ ಅವರು ಕುಶಲರೇ. ಅವರ ಅಣಕುವಾಡುಗಳು ಹಾಗೂ ಅವರ ‘ಸಾಯೋ ಆಟ’ ನಾಟಕವು ಅವರ...
33 comments:
Friday, July 3, 2009

ಚೋಳ ಕಡಿತು, ನನಗೊಂದು ಚೋಳ ಕಡಿತು

›
‘ಚೋಳ ಕಡಿತು, ನನಗೊಂದು ಚೋಳ ಕಡಿತು’ – ಇದು ಶರೀಫರು ರಚಿಸಿದ ಗೀತೆ. ಸಾಮಾನ್ಯವಾಗಿ ಕುಂಡಲಿನಿ ಶಕ್ತಿಯನ್ನು ಅಂದರೆ ಮನುಷ್ಯನಲ್ಲಿ ನಿಹಿತವಾದ ದೈವಿ ಶಕ್ತಿಯನ್ನು ಸರ್ಪರೂಪ...
32 comments:
Wednesday, June 24, 2009

‘ಹಕ್ಕಿ ಹಾರುತಿದೆ ನೋಡಿದಿರಾ?’.........ದ.ರಾ.ಬೇಂದ್ರೆ

›
‘ಹಕ್ಕಿ ಹಾರುತಿದೆ ನೋಡಿದಿರಾ?’ ಇದು ಬೇಂದ್ರೆಯವರ ಸುಪ್ರಸಿದ್ಧ ಕವನ. ೧೯೨೯ನೆಯ ಇಸವಿಯಲ್ಲಿ ಬೆಳಗಾವಿಯಲ್ಲಿ ಜರುಗಿದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬೇಂದ್ರೆಯವರು ಈ ಕವ...
40 comments:
‹
›
Home
View web version

About Me

sunaath
View my complete profile
Powered by Blogger.