ಸಲ್ಲಾಪ

Wednesday, January 20, 2010

ಪದಶೋಧ

›
ಅಡುಗೆಯ ಸ್ಟೋ, ಸೈಕಲ್ ಅಥವಾ ಮತ್ಯಾವುದೇ ಚಿಕ್ಕಪುಟ್ಟ ಯಂತ್ರೋಪಕರಣಗಳನ್ನು  ರಿಪೇರಿ ಮಾಡಿಸಲು ಒಯ್ದಾಗ, ರಿಪೇರಿ ಮಾಡುವವನು , “ಇದರ ‘ವ್ಹಾಯ್ಸರ್’ ಹೋಗೇದರಿ; ಬ್ಯಾರೆ ವ್ಹ...
67 comments:
Sunday, January 10, 2010

‘ನನ್ನಾಸೆ’ (--ಶ್ರೀಮತಿ ಊರ್ಮಿಳಾ ದೇಶಪಾಂಡೆ)

›
ನಗರಸಂಸ್ಕೃತಿಯು ತನ್ನ ಒಡಲಿನಲ್ಲಿರುವ ನಾಗರಿಕರನ್ನು ಮರಳು ಮಾಡುವ ಮಾಯಾವಿ ಸಂಸ್ಕೃತಿಯಾಗಿದೆ. ಟೀವಿ, ಸಿನೆಮಾ ಮತ್ತು ಝಗಝಗಿಸುವ ಅಂಗಡಿಗಳು ನಾಗರಿಕರನ್ನು ಭ್ರಮಾಲೋಕಕ್ಕೆ...
56 comments:
Tuesday, January 5, 2010

“ಆತಂಕ ಬೇಡ, ಪರಿಸ್ಥಿತಿ ಹತೋಟಿಯಲ್ಲಿ ಇದೆ!”

›
ರೈತರ ಆತ್ಮಹತ್ಯೆಗಳು ೨೦೦೯ನೆಯ ವರ್ಷದಲ್ಲಿ ಎಂದಿನಂತೆ ನಡೆದವು. “ಆತಂಕ ಬೇಡ, ಪರಿಸ್ಥಿತಿ ಹತೋಟಿಯಲ್ಲಿ ಇದೆ”, ಎಂದು ಸಚಿವರು ಭರವಸೆ ನೀಡಿದರು.  ‘ರೈತರು ಸಾಲಕ್ಕೆ ಅಂಜಬ...
38 comments:
Tuesday, December 15, 2009

ಸಾಹಿತ್ಯಲೋಕದ ಸುತ್ತ-ಮುತ್ತ (ಗಿರಡ್ಡಿ ಗೋವಿಂದರಾಜ)

›
‘ಮನೋಹರ ಗ್ರಂಥಮಾಲಾ’ ಸಂಸ್ಥೆಯು ಗಿರಡ್ಡಿ ಗೋವಿಂದ್ ರಾಜ್ ಬರೆದ ‘ಸಾಹಿತ್ಯಲೋಕದ ಸುತ್ತ-ಮುತ್ತ’ ಎನ್ನುವ ಪುಸ್ತಕವನ್ನು ಇತ್ತೀಚೆಗೆ ಹೊರತಂದಿದೆ. ಇದು ಈ ಸಂಸ್ಥೆಯ ೨೦೦೯ನೆಯ...
40 comments:
Friday, November 27, 2009

ಶೋಷಣೆಯ ವಿವಿಧ ಮುಖಗಳು (ಅಮರೇಶ ನುಗಡೋಣಿ)

›
ಅನೇಕ ಶತಮಾನಗಳಿಂದ ಭಾರತೀಯ ಸಮಾಜದಲ್ಲಿ ಊಳಿಗಮಾನ್ಯ  ಕೃಷಿ ಸಂಸ್ಕೃತಿಯು (feudal agricultural society) ಭದ್ರವಾಗಿ ಸ್ಥಾಪಿತವಾಗಿತ್ತು. ಈ ಸಂಸ್ಕೃತಿಯಲ್ಲಿ ಜಮೀನುದಾರ...
30 comments:
Sunday, November 8, 2009

"ತಮಂಧದ ಕೇಡು"----ಲೇ: ಅಮರೇಶ ನುಗಡೋಣಿ

›
ರಾಯಚೂರು ಜಿಲ್ಲೆಯ ಮಾನವಿ ತಾಲೂಕಿನ ನುಗಡೋಣಿಯಲ್ಲಿ ೧೯೬೦ರಲ್ಲಿ ಜನಿಸಿದ ಅಮರೇಶ ನುಗಡೋಣಿಯವರು ಹಂಪಿಯ ಕನ್ನಡ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ದೇವನೂರು ...
36 comments:
Wednesday, October 14, 2009

ಪತ್ರಿಕಾಪ್ರದೂಷಣ

›
ಉತ್ತರ ಕರ್ನಾಟಕದಲ್ಲಿ  ರಾಜಕೀಯ ಹಾಗೂ ಸಾಮಾಜಿಕ ಜಾಗೃತಿಯ ಉದ್ದೇಶದಿಂದ ೧೯೩೩ನೆಯ ಇಸವಿಯಲ್ಲಿ , ‘ಸಂಯುಕ್ತ ಕರ್ನಾಟಕ’ ಪತ್ರಿಕೆಯು ಬೆಳಗಾವಿಯಲ್ಲಿ ಪ್ರಾರಂಭವಾಯಿತು. ಅನೇಕ ...
55 comments:
‹
›
Home
View web version

About Me

sunaath
View my complete profile
Powered by Blogger.