ಸಲ್ಲಾಪ

Saturday, March 13, 2010

ಧೀಮಂತ ನಾಡು

›
Where the mind is without fear and the head is held high; Where knowledge is free; Where the world has not been broken up into fragments b...
54 comments:
Friday, March 5, 2010

ಸಾರ್ವಜನಿಕ ಪ್ರಮಾಣ, ಸಾಂಸ್ಕೃತಿಕ ಆದರ್ಶ ಹಾಗು ತಸ್ಲೀಮಾ ನಸರೀನ್

›
ಶಿವಮೊಗ್ಗಿ ಹಾಗು ಹಾಸನಗಳಲ್ಲಿ ತಸ್ಲೀಮಾ ನಸರೀನ್ ಇವರ ವಿರುದ್ಧ ಜರುಗಿದ ಹಿಂಸಾತ್ಮಕ ಪ್ರತಿಭಟನೆಗಳು ಕರ್ನಾಟಕದ ಸಾರ್ವಜನಿಕ ಹಾಗು ಸಾಂಸ್ಕೃತಿಕ ಜೀವನಕ್ಕೆ ಘೋರ ಕಳಂಕವನ್ನು...
63 comments:
Saturday, February 27, 2010

“ಎಡಿ ಒಯ್ಯನು ಬಾರೆ ದೇವರಿಗೆ”----ಶರೀಫ ಸಾಹೇಬರು

›
ಇಂದು ಈದ ಮಿಲಾದ ಹಬ್ಬ. ಇಸ್ಲಾಮ ಧರ್ಮದ ಪ್ರವರ್ತಕರಾದ ಮೊಹಮ್ಮದ ಪೈಗಂಬರರ ಹುಟ್ಟುದಿನ. ಮುಸ್ಲಿಮ್ ಶಿವಯೋಗಿ ಎಂದು ಕರೆಯಬಹುದಾದ ಶಿಶುನಾಳ ಶರೀಫರು ಹಿಂದು ಹಾಗು ಮುಸ್ಲಿಮ ...
34 comments:
Friday, February 12, 2010

ಸಮಸ್ಯೆಯನ್ನು ನೋಡುವ ಬಗೆಯಲ್ಲೇ ಇದೆ ಸಮಸ್ಯೆ

›
‘ವಿಜಯ ಕರ್ನಾಟಕ’ ಪತ್ರಿಕೆಯ ಸಂಪಾದಕರಾದ ಶ್ರೀ ವಿಶ್ವೇಶ್ವರ ಭಟ್ಟರು ಜನೆವರಿ ೨೧ರ ಸಂಚಿಕೆಯಲ್ಲಿ, ‘ನೂರೊಂದು ಮಾತು’ ಎನ್ನುವ ತಮ್ಮ ಅಂಕಣಬರಹದಲ್ಲಿ ಒಂದು ಲೇಖನ ಬರೆದಿದ್ದಾ...
55 comments:
Wednesday, January 20, 2010

ಪದಶೋಧ

›
ಅಡುಗೆಯ ಸ್ಟೋ, ಸೈಕಲ್ ಅಥವಾ ಮತ್ಯಾವುದೇ ಚಿಕ್ಕಪುಟ್ಟ ಯಂತ್ರೋಪಕರಣಗಳನ್ನು  ರಿಪೇರಿ ಮಾಡಿಸಲು ಒಯ್ದಾಗ, ರಿಪೇರಿ ಮಾಡುವವನು , “ಇದರ ‘ವ್ಹಾಯ್ಸರ್’ ಹೋಗೇದರಿ; ಬ್ಯಾರೆ ವ್ಹ...
67 comments:
Sunday, January 10, 2010

‘ನನ್ನಾಸೆ’ (--ಶ್ರೀಮತಿ ಊರ್ಮಿಳಾ ದೇಶಪಾಂಡೆ)

›
ನಗರಸಂಸ್ಕೃತಿಯು ತನ್ನ ಒಡಲಿನಲ್ಲಿರುವ ನಾಗರಿಕರನ್ನು ಮರಳು ಮಾಡುವ ಮಾಯಾವಿ ಸಂಸ್ಕೃತಿಯಾಗಿದೆ. ಟೀವಿ, ಸಿನೆಮಾ ಮತ್ತು ಝಗಝಗಿಸುವ ಅಂಗಡಿಗಳು ನಾಗರಿಕರನ್ನು ಭ್ರಮಾಲೋಕಕ್ಕೆ...
56 comments:
Tuesday, January 5, 2010

“ಆತಂಕ ಬೇಡ, ಪರಿಸ್ಥಿತಿ ಹತೋಟಿಯಲ್ಲಿ ಇದೆ!”

›
ರೈತರ ಆತ್ಮಹತ್ಯೆಗಳು ೨೦೦೯ನೆಯ ವರ್ಷದಲ್ಲಿ ಎಂದಿನಂತೆ ನಡೆದವು. “ಆತಂಕ ಬೇಡ, ಪರಿಸ್ಥಿತಿ ಹತೋಟಿಯಲ್ಲಿ ಇದೆ”, ಎಂದು ಸಚಿವರು ಭರವಸೆ ನೀಡಿದರು.  ‘ರೈತರು ಸಾಲಕ್ಕೆ ಅಂಜಬ...
38 comments:
‹
›
Home
View web version

About Me

sunaath
View my complete profile
Powered by Blogger.