ಸಲ್ಲಾಪ

Sunday, July 25, 2010

ವಸಂತಮುಖ..........(ದ.ರಾ.ಬೇಂದ್ರೆ)

›
ಬೇಂದ್ರೆಯವರು ಬರೆದ ‘ವಸಂತಮುಖ’ ಕವನವನ್ನು ಕವಿಗಳ ಕೈಪಿಡಿ ಎಂದು ಬಣ್ಣಿಸಬಹುದು. ಕವನ ಇಲ್ಲಿದೆ: ೧ ಉದಿತ ದಿನ! ಮುದಿತ ವನ ವಿಧವಿಧ ವಿಹಗಸ್ವನ ಇದುವೆ ಜೀವ...
63 comments:
Monday, July 19, 2010

ಶಿಷ್ಟಾಚಾರ vs ದುಷ್ಟಾಚಾರ

›
ಕನ್ನಡದ ಖ್ಯಾತ ನಾಟಕಕಾರರಾದ ಶ್ರೀ ವ್ಯಾಸ ದೇಶಪಾಂಡೆಯವರು ಶಾಸಕರ ಬಗೆಗಿನ ತಮ್ಮ ಅಭಿಪ್ರಾಯವನ್ನು ಕವನರೂಪದಲ್ಲಿ ಅಭಿವ್ಯಕ್ತಿಸಿದ್ದಾರೆ. ಆಳುವ ಪಕ್ಷದವರೇ ಇರಲಿ, ವಿರೋಧ ಪಕ...
48 comments:
Thursday, July 15, 2010

ಶಾಸಕರ ವರ್ತನೆಯ ಮಾನದಂಡ ಹಾಗು ಸಾರ್ವಜನಿಕ ಕಣ್ಗಾವಲು

›
ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ವಿರೋಧ ಪಕ್ಷದ ಶಾಸಕರು ವಿಧಾನಸಭೆಯಲ್ಲಿ ಧರಣಿ ಕೂತಿದ್ದಾರೆ. ಧರಣಿ ಕೂಡುವ ಹಕ್ಕು ಶಾಸಕರಿಗೆ ಇದೆ. ಈ ಧರಣಿಯ ಮೂಲಕ ಈ ಶಾಸಕರು ಏನನ್ನು...
40 comments:
Wednesday, June 9, 2010

ಕನ್ನಡ ಸಮಾಚಾರ ಪತ್ರಿಕೆಗಳು------ ಒಂದು ಅವಲೋಕನ

›
ಕರ್ನಾಟಕದಲ್ಲಿ ಕನ್ನಡ ಪತ್ರಿಕೆಗಳು ಜನ್ಮ ತಳೆದದ್ದು ರಾಜಕೀಯ ಹಾಗು ಸಾಮಾಜಿಕ ಜಾಗೃತಿಯ ಉದ್ದೇಶದಿಂದ. ೧೯೩೩ನೆಯ ಇಸವಿಯಲ್ಲಿ ಬೆಳಗಾವಿಯಲ್ಲಿ ಪ್ರಾರಂಭವಾದ ಸಂಯುಕ್ತ ಕರ್ನಾಟ...
85 comments:
Sunday, May 16, 2010

"ಹರಿಚಿತ್ತ ಸತ್ಯ"--ವಸುಧೇಂದ್ರರ ಮೊದಲ ಕಾದಂಬರಿ

›
ವಸುಧೇಂದ್ರರು  ತಮ್ಮ ಸಣ್ಣ ಕತೆಗಳ ಮೂಲಕ ಈಗಾಗಲೇ ಕನ್ನಡ ಓದುಗರಿಗೆ ಸುಪ್ರಿಯರಾಗಿದ್ದಾರೆ. “ಹರಿಚಿತ್ತ ಸತ್ಯ” ಇದು ವಸುಧೇಂದ್ರರ ಮೊದಲ ಕಾದಂಬರಿ ; ‘ದೇಶ ಕಾಲ ವಿಶೇಷ ’ (೨...
41 comments:
Thursday, April 29, 2010

ಬೇಂದ್ರೆಯವರ "ಗಣಪತಿ"

›
ನಾನು ಹೊಲಸಿನ ಹೊಲಿಗೆ ಬಿಚ್ಚಿ ಬಂದ ಸುಗಂಧ ನಾನು ಬಣ್ಣಕೆ ಸಿಗದೆ ಹರಿವ ರುಚಿ ಮಕರಂದ ನಾನು ಅಪರೂಪ ಗೆರೆ ಗುರುತು ತೋರದ ಕಟ್ಟು ನಾನು ಮೈತುಂಬ ಹುರಿ ತುಂಬಿ ಮುಟ್ಟ...
40 comments:
‹
›
Home
View web version

About Me

sunaath
View my complete profile
Powered by Blogger.