ಸಲ್ಲಾಪ

Wednesday, April 25, 2012

‘ಆನಂದಕಂದ‘ರ ‘ನೋಡು ಬರುವ ಸುಗ್ಗಿಯಾಟ!’

›
 ‘ ಆನಂದಕಂದ ’ ಕಾವ್ಯನಾಮದಿಂದ ಸಾಹಿತ್ಯ ರಚಿಸಿದ ಬೆಟಗೇರಿ ಕೃಷ್ಣಶರ್ಮರನ್ನು ಸಂಪೂರ್ಣ ದೇಸೀಯ ಪ್ರತಿಭೆ ಎಂದು ಕರೆಯಬಹುದು. ತೀವ್ರ ಬಡತನದಿಂದಾಗಿ ಇವರ ವಿದ್ಯಾಭ್ಯಾಸವು...
31 comments:
Friday, April 6, 2012

ಕನಿಷ್ಠ ಜ್ಞಾನವಿಲ್ಲದ ಸಂಯುಕ್ತ ಕರ್ನಾಟಕ

›
ಫೆಬ್ರುವರಿ ೧೧ರಂದು ‘ಸಂಯುಕ್ತ ಕರ್ನಾಟಕ’ದ ಮೂರನೆಯ ಪುಟದಲ್ಲಿ ಪ್ರಕಟವಾದ ಸಮಾಚಾರದ ತುಣುಕು ಹೀಗಿದೆ: ‘ಹೊರ ಭಾಷಿಕರು ಕನ್ನಡದ ಕನಿಷ್ಟ ತಿಳಿವಳಿಕೆ ಹೊಂದಲಿ’. ಹೊರಭಾಷಿ...
34 comments:
Sunday, February 12, 2012

ಬೇಂದ್ರೆಯವರ ‘ಫಜಾರಗಟ್ಟಿ ಮುಟ್ಟೋಣು ಬಾ’

›
ಫಜಾರಗಟ್ಟೀ ಮುಟ್ಟೋಣು ಬಾ             ಹಿಂದಿನ ಆಟಾ ಮುಗಿಸೋಣು ಬಾ ಮುಂದಿನ ಆಟಾ ನಡೆಸೋಣು ಬಾ                       ||ಪಲ್ಲ|| ಇದ s ಇದ s ಅಂತ ಎದೀ ಅನ್ನತದ ಅದ ...
51 comments:
Tuesday, February 7, 2012

ಕನ್ನಡಮ್ಮನ ಖಟ್ಲೆ

›
ಕರ್ನಾಟಕ ರಾಜ್ಯದ ಮಾಜಿ ಮುಖ್ಯ ಮಂತ್ರಿ ಯಡಿಯೂರಪ್ಪನವರಿಗೆ ಹಾಗು ಇತರ ಕೆಲವು ರಾಜಕಾರಣಿಗಳಿಗೆ ನಾನು ಋಣಿಯಾಗಿರಬೇಕು. ಇವರಿಂದಾಗಿ ನಾನು ಕರ್ನಾಟಕದ ಉಚ್ಚ ನ್ಯಾಯಾಲಯ  ಹಾಗು...
28 comments:
Friday, January 27, 2012

ಶ್ರೀಮತಿ ಮೆರೆಡಿಥ್ ಅಲೆಕ್ಝಾಂಡರರಿಗೆ ಕೃತಜ್ಞತೆಗಳು

›
ಶ್ರೀಮತಿ ಮೆರೆಡಿಥ್ ಅಲೆಕ್ಝಾಂಡರ ಎನ್ನುವ ಧೀರ, ಪ್ರಜ್ಞಾಶೀಲ ಮಹಿಳೆಗೆ ನನ್ನ ಕೃತಜ್ಞತೆಗಳು. ೨೦೧೨ರ ಲಂಡನ್ ಓಲಿಂಪಿಕ್ಸ್ ಸಸ್ಟೇನಿಬಿಲಿಟಿ ಕಮಿಟಿಗೆ ಇವರು ಇದೇ ಜನೇವರಿ ೨...
19 comments:
Friday, January 20, 2012

ಬೇಂದ್ರೆ-ಕಾವ್ಯ ಶೈಲಿ

›
ಭಾಷೆ, ಛಂದಸ್ಸು ಹಾಗು ಅಲಂಕಾರ ಇವು ಕಾವ್ಯಶೈಲಿಯ ಮೂರು ಅಂಗಗಳಾಗಿವೆ. ಬೇಂದ್ರೆಯವರ ಕಾವ್ಯಶೈಲಿಯನ್ನು ಅರಿತುಕೊಳ್ಳುವದು ಎಂದರೆ ಸಮುದ್ರವನ್ನು ಅಳೆದಂತೆ. ಅವರ ಕವನಗಳ ಭಾಷಾ...
31 comments:
‹
›
Home
View web version

About Me

sunaath
View my complete profile
Powered by Blogger.