ಸಲ್ಲಾಪ

Wednesday, March 12, 2014

ಪದವಿನೋದ-೨

›
ಸಿಂಧು ಸಂಸ್ಕೃತಿಯ ಜನಸಮುದಾಯವು ಆಡುತ್ತಿದ್ದ ಭಾಷೆ ಯಾವುದು ಎಂದು ತಿಳಿಯದು. ಅವರ ಬರಹದ ಅರ್ಥವನ್ನು ಬಿಡಿಸುವುದು ಇನ್ನೂ ಸಾಧ್ಯವಾಗಿಲ್ಲ. ಸಿಂಧು ತೀರದ ಜನರ ಮುದ್ರಿಕೆಗ...
30 comments:
Thursday, February 13, 2014

ಪದವಿನೋದ-೧

›
ಹೆಣ್ಣು ಕೂಸು ಎನ್ನುವ ಪದವು ಆಡುಭಾಷೆಯಲ್ಲಿ ‘ಹೆಂಗೂಸು’ ಎಂದಾಗಿ, ಕೊನೆಗೊಮ್ಮೆ ‘ಹೆಂಗಸು’ ಎಂದಾಯಿತು. ಗಂಡಸು ಎನ್ನುವ ಪದವೂ ಸಹ ಗಂಡುಕೂಸು ಎನ್ನುವ ಪದದ ಅಪಭ್ರಂಶವಾಗ...
22 comments:
Tuesday, February 4, 2014

ಯೋಗೇಶ ಮಾಸ್ಟರ ರಚಿಸಿದ ‘ಢುಂಢಿ’ ಕಾದಂಬರಿ

›
ಯೋಗೇಶ ಮಾಸ್ಟರ ರಚಿಸಿದ ‘ಢುಂಢಿ’ ಕಾದಂಬರಿಯು ಬಿಡುಗಡೆಯ ಭಾಗ್ಯವನ್ನೇ ಪಡೆಯಲಿಲ್ಲ. ಅನಂತಮೂರ್ತಿಯವರು ಅದನ್ನು ಲೋಕಾರ್ಪಣೆಗೈಯುವ ಕಾರ್ಯಕ್ರಮ ನಡೆದಾಗಲೇ, ಅದರ ವಿರುದ್ಧವ...
17 comments:
Thursday, January 30, 2014

ಲಂಕೇಶರ ‘ಅವ್ವ’

›
ತಮ್ಮ ತಾಯಿ ನಿಧನರಾದಾಗ, ಪಿ.ಲಂಕೇಶರು ಬರೆದ ಕವನ:   ‘ ಅವ್ವ ’. ನನ್ನವ್ವ ಫಲವತ್ತಾದ ಕಪ್ಪು ನೆಲ ಅಲ್ಲಿ ಹಸಿರು ಪತ್ರದ ಹರವು, ಬಿಳಿಯ ಹೂ ಹಬ್ಬ; ಸುಟ್ಟಷ...
29 comments:
‹
›
Home
View web version

About Me

sunaath
View my complete profile
Powered by Blogger.