ಸಲ್ಲಾಪ
Friday, July 8, 2022
ಹಲವು ನಾಡು ಹೆಜ್ಜೆ ಹಾಡು---ಜಯಶ್ರೀ ದೇಶಪಾಂಡೆ....ಭಾಗ ೧
›
‘ಹಲವು ನಾಡು ಹೆಜ್ಜೆ ಹಾಡು’ ಇದು ಜಯಶ್ರೀ ದೇಶಪಾಂಡೆಯವರು ರಚಿಸಿದ ಪ್ರವಾಸಕಥನ. ಈ ಕೃತಿಯನ್ನು ಸರಸ ಸಾಹಿತ್ಯ ಹಾಗು ಸುರಸ ಸಾಹಿತ್ಯ ಎಂದು ಕರೆಯಲು ನಾನು ಇಷ್ಟಪಡುತ್ತೇನ...
9 comments:
Thursday, May 12, 2022
ನೋಟ್ ಬುಕ್ಕಿನ ಕಡೆಯ ಪುಟ.....ಜಯಶ್ರೀ ದೇಶಪಾಂಡೆ
›
ʼನೋಟ್ ಬುಕ್ಕಿನ ಕಡೆಯ ಪುಟʼ ಈ ಹಾಸ್ಯಪಂಚವಿಂಶತಿಯನ್ನು ಬರೆದ ಶ್ರೀಮತಿ ಜಯಶ್ರೀ ದೇಶಪಾಂಡೆಯವರಿಗೆ ಹಾಗು ಪ್ರಕಟಿಸಿದ ಶ್ರೀ ಅಣಕು ರಾಮನಾಥರಿಗೆ ಅಭಿನಂದನೆಗಳನ್ನು ಹಾಗು ಧನ...
5 comments:
Sunday, January 30, 2022
ಮಳೆಗಾಲ.....ಬೇಂದ್ರೆ
›
ಮಳೆಗಾಲವು ಬೇಂದ್ರೆಯವರಿಗೆ ಪ್ರೀತಿಯ ಕಾಲ. ಶ್ರಾವಣ ಮಾಸದ ಬಗೆಗೆ ಬೇಂದ್ರೆಯವರು ಹಾಡಿದ ಹಾಡುಗಳೆಷ್ಟೋ! ಮಳೆಗಾಲದಲ್ಲಿ ಅವರ ಹೃದಯವು ನವಿಲಿನಿಂತೆ ಗರಿಗೆದರುವುದು! ಮಳೆಗಾಲ...
7 comments:
Sunday, April 18, 2021
‘ಅನುಪಮಾಆಖ್ಯಾನ ಹಾಗು ಇತರೆ ಕಥೆಗಳು’...........ಉಮೇಶ ದೇಸಾಯಿ
›
ಉಮೇಶ ದೇಸಾಯಿಯವರು ಕನ್ನಡ ಸಾಹಿತ್ಯದಲ್ಲಿ ಆಧುನಿಕ ಪರಿಸರದ ಸುಳಿಗಾಳಿಯನ್ನು ಸಂಚಲಿಸಿದವರು . ಈ ನನ್ನ ಮಾತಿಗೆ ಕೆಲವೊಂದು ಆಕ್ಷೇಪಣೆಗಳು ಬರಬಹುದು . ದೇಸಾಯಿಯವರಿಗಿಂತ ಮೊದ...
5 comments:
Sunday, February 28, 2021
ಕನಸಿನ ಕೆನಿ.....................................ದ. ರಾ. ಬೇಂದ್ರೆ
›
ಬೇಂದ್ರೆಯವರು ಒಂದು ಸಲ ತಮ್ಮ ಭಾಷಣದಾಗ ಹೇಳಿದ್ದರು : “ ನನಗ ಏನೋ ಹೊಳೀಲಿಕ್ಕೆ ಹತ್ತೇದ ; ಅದು ಏನಂತ ತಿಳೀವಲ್ತು . ನನಗ ಏನೋ ತಿಳೀಲಿಕ್ಕೆ ಹತ್ತೇದ ; ಅದು ಏನಂತ ಹೊಳೀವ...
8 comments:
Tuesday, January 12, 2021
‘ಮಾತ್ರೆ ದೇವೋ ಭವ’..................ಆರತಿ ಘಟಿಕಾರರ ವಿನೋದ ಲೇಖನಗಳ ಸಂಕಲನ
›
ಆರತಿ ಘಟಿಕಾರರು ಕನ್ನಡದ ಜಾನೇಮಾನೇ ವಿನೋದ ಸಾಹಿತಿಗಳು . ಅವರ ವಿನೋದ ಲೇಖನಗಳು ಈಗಾಗಲೇ ಕನ್ನಡದ ವಿವಿಧ ಪತ್ರಿಕೆಗಳಲ್ಲಿ ಪ್ರಕಟಗೊಂಡು ಓದುಗರನ್ನು ನಗಿ...
3 comments:
‹
›
Home
View web version