ಸಲ್ಲಾಪ

Tuesday, August 30, 2022

ಹಲವು ನಾಡು ಹೆಜ್ಜೆ ಹಾಡು..ಜಯಶ್ರೀ ದೇಶಪಾಂಡೆ-----ಭಾಗ ೨

›
 ಪ್ರಜ್ಞಾವಂತ ನಾಗರಿಕನಿಗೆ ಸಾಹಿತ್ಯದಿಂದ ಸಿಗುವಷ್ಟು ಸುಖವು ಮತ್ತೆ ಯಾವ ಕಲೆಯಿಂದಲೂ ಸಿಗಲಾರದು. ಸಾಹಿತ್ಯಸುಖದಲ್ಲಿ ಎರಡು ಅಂಶಗಳಿವೆ. ಒಂದು ಸಾಹಿತ್ಯಕೃತಿಯ ಅಂತರಂಗ; ಎರ...
2 comments:
Friday, July 8, 2022

ಹಲವು ನಾಡು ಹೆಜ್ಜೆ ಹಾಡು---ಜಯಶ್ರೀ ದೇಶಪಾಂಡೆ....ಭಾಗ ೧

›
  ‘ಹಲವು ನಾಡು ಹೆಜ್ಜೆ ಹಾಡು’ ಇದು ಜಯಶ್ರೀ ದೇಶಪಾಂಡೆಯವರು ರಚಿಸಿದ ಪ್ರವಾಸಕಥನ. ಈ ಕೃತಿಯನ್ನು ಸರಸ ಸಾಹಿತ್ಯ ಹಾಗು ಸುರಸ ಸಾಹಿತ್ಯ ಎಂದು ಕರೆಯಲು ನಾನು ಇಷ್ಟಪಡುತ್ತೇನ...
9 comments:
Thursday, May 12, 2022

ನೋಟ್‌ ಬುಕ್ಕಿನ ಕಡೆಯ ಪುಟ.....ಜಯಶ್ರೀ ದೇಶಪಾಂಡೆ

›
ʼನೋಟ್‌ ಬುಕ್ಕಿನ ಕಡೆಯ ಪುಟʼ ಈ ಹಾಸ್ಯಪಂಚವಿಂಶತಿಯನ್ನು ಬರೆದ ಶ್ರೀಮತಿ ಜಯಶ್ರೀ ದೇಶಪಾಂಡೆಯವರಿಗೆ ಹಾಗು ಪ್ರಕಟಿಸಿದ ಶ್ರೀ ಅಣಕು ರಾಮನಾಥರಿಗೆ ಅಭಿನಂದನೆಗಳನ್ನು ಹಾಗು ಧನ...
5 comments:
Sunday, January 30, 2022

ಮಳೆಗಾಲ.....ಬೇಂದ್ರೆ

›
 ಮಳೆಗಾಲವು ಬೇಂದ್ರೆಯವರಿಗೆ ಪ್ರೀತಿಯ ಕಾಲ. ಶ್ರಾವಣ ಮಾಸದ ಬಗೆಗೆ ಬೇಂದ್ರೆಯವರು ಹಾಡಿದ ಹಾಡುಗಳೆಷ್ಟೋ! ಮಳೆಗಾಲದಲ್ಲಿ ಅವರ ಹೃದಯವು ನವಿಲಿನಿಂತೆ ಗರಿಗೆದರುವುದು! ಮಳೆಗಾಲ...
7 comments:
Sunday, April 18, 2021

‘ಅನುಪಮಾಆಖ್ಯಾನ ಹಾಗು ಇತರೆ ಕಥೆಗಳು’...........ಉಮೇಶ ದೇಸಾಯಿ

›
ಉಮೇಶ ದೇಸಾಯಿಯವರು ಕನ್ನಡ ಸಾಹಿತ್ಯದಲ್ಲಿ ಆಧುನಿಕ ಪರಿಸರದ ಸುಳಿಗಾಳಿಯನ್ನು ಸಂಚಲಿಸಿದವರು . ಈ ನನ್ನ ಮಾತಿಗೆ ಕೆಲವೊಂದು ಆಕ್ಷೇಪಣೆಗಳು ಬರಬಹುದು . ದೇಸಾಯಿಯವರಿಗಿಂತ ಮೊದ...
5 comments:
Sunday, February 28, 2021

ಕನಸಿನ ಕೆನಿ.....................................ದ. ರಾ. ಬೇಂದ್ರೆ

›
ಬೇಂದ್ರೆಯವರು ಒಂದು ಸಲ ತಮ್ಮ ಭಾಷಣದಾಗ ಹೇಳಿದ್ದರು : “ ನನಗ ಏನೋ ಹೊಳೀಲಿಕ್ಕೆ ಹತ್ತೇದ ; ಅದು ಏನಂತ ತಿಳೀವಲ್ತು . ನನಗ ಏನೋ ತಿಳೀಲಿಕ್ಕೆ ಹತ್ತೇದ ; ಅದು ಏನಂತ ಹೊಳೀವ...
8 comments:
‹
›
Home
View web version

About Me

sunaath
View my complete profile
Powered by Blogger.